ಕರ್ನಾಟಕ

karnataka

By

Published : Sep 24, 2019, 12:08 PM IST

ETV Bharat / videos

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ: ಆತಂಕದಲ್ಲಿ ಜನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಬಾಗ, ಕಾಗವಾಡ ಅಥಣಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರೈತರು ಕಂಗಾಲಾಗಿದ್ದಾರೆ. ಕಟಾವು ಹಂತಕ್ಕೆ ಬಂದಿರುವ ಮೆಕ್ಕೆಜೋಳಕ್ಕೆ ಮಳೆಯಿಂದ ಹಾನಿಯಾಗುವ ಸ್ಥಿತಿ ಎದುರಾಗಿದೆ. ಶೇಂಗಾ, ಸೊಯಾಬಿನ್​, ರಾಶಿ ಮಾಡುತ್ತಿದ್ದವರಿಗೆ ಮಳೆರಾಯ ಬಿಟ್ಟು ಬಿಡದೆ ಕಾಡುತ್ತಿದ್ದಾನೆ. ತಿಂಗಳ ಹಿಂದೆ ಪ್ರವಾಹಕ್ಕೆ ನಲುಗಿದ್ದ ಜಿಲ್ಲೆಯ ಜನರಿಗೆ ಈಗ ಮತ್ತೆ ವರುಣ ಆರ್ಭಟಿಸುತ್ತಿರುವುದು ಆತಂಕ ಮೂಡಿಸಿದೆ.

ABOUT THE AUTHOR

...view details