ಕರ್ನಾಟಕ

karnataka

By

Published : Oct 7, 2019, 9:28 PM IST

ETV Bharat / videos

ಕಲ್ಪತರು ನಾಡಿನಲ್ಲಿ ಭಾರೀ ಮಳೆ... ತುಂಬಿ ಹರಿದ ಹಳ್ಳ-ಕೊಳ್ಳಗಳು

ತುಮಕೂರು: ಜಿಲ್ಲೆಯ ಪಾವಗಡ, ಕೊರಟಗೆರೆ, ಮಧುಗಿರಿ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಹೀಗಾಗಿ ಬಹುತೇಕ ಎಲ್ಲಾ ಹಳ್ಳ-ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪಾವಗಡ ತಾಲೂಕಿನಲ್ಲಿ ಹರಿಯುವ ಉತ್ತರ ಪಿನಾಕಿನಿಯ ನದಿಯಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿದೆ. ಹಲವು ವರ್ಷಗಳ ನಂತರ ಉತ್ತರ ಪಿನಾಕಿನಿ ನದಿಯಲ್ಲಿ ಹರಿಯುತ್ತಿರುವ ಜಲಧಾರೆಯನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ.

ABOUT THE AUTHOR

...view details