ಕರ್ನಾಟಕ

karnataka

By

Published : Apr 19, 2020, 5:30 PM IST

ETV Bharat / videos

ಚಿಕ್ಕಮಗಳೂರಲ್ಲಿ ಸಿಡಿಲು ಬಡಿದು ತೆಂಗಿನ ಮರ ಸುಟ್ಟು ಭಸ್ಮ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಎನ್.ಆರ್ ಪುರ ತಾಲೂಕಿನ ಇಟ್ಟಿಗೆ ಸೀಗೋಡು ಗ್ರಾಮದ ಬಳಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದನ್ನು ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ABOUT THE AUTHOR

...view details