ಕರ್ನಾಟಕ

karnataka

ಧಾರವಾಡ ಜಿಲ್ಲೆಯಲ್ಲಿ ಲಾಕ್​ಡೌನ್​ ಉಲ್ಲಂಘಿಸಿದ್ರೆ ಕಠಿಣ ಕ್ರಮ: ಡಿಸಿಪಿ​ ಎಚ್ಚರಿಕೆ

By

Published : Jul 15, 2020, 4:38 AM IST

Published : Jul 15, 2020, 4:38 AM IST

ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕೆ ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡಿದ್ದು, ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿಸಿಪಿ ಪಿ. ಕೃಷ್ಣಕಾಂತ್​ ಎಚ್ಚರಿಸಿದ್ದಾರೆ. ಅಗತ್ಯ ಕೆಲಸಗಳಿದ್ದರೆ ಮಾತ್ರ ಮನೆಯಿಂದ ಹೊರಬನ್ನಿ, ಬೇಕಾಬಿಟ್ಟಿಯಾಗಿ ಓಡಾಟ ನಡೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಏನಾದರೂ ಸಮಸ್ಯೆಯಾದರೆ ದೂರವಾಣಿ ಸಂಖ್ಯೆ 9480802005ಕ್ಕೆ ಸಂಪರ್ಕಿಸಿ ಎಂದು ಅವರು ಕೋರಿದ್ದಾರೆ.

ABOUT THE AUTHOR

...view details