ಕರ್ನಾಟಕ

karnataka

ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೆ ಶ್ರೀರಕ್ಷೆ.. ಸಂಸದೆ‌ ಶೋಭಾ ಕರಂದ್ಲಾಜೆ

By

Published : May 6, 2020, 4:25 PM IST

ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೆ ನನಗೆ ಶ್ರೀರಕ್ಷೆ ಎಂದು ವಿದೇಶದಿಂದ ಬೆದರಿಕೆ‌ ಕರೆ‌ ಬೆನ್ನಲ್ಲೇ ಸಂಸದೆ‌ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ. ವಿದೇಶಿ ಕರೆಗಳ ಬಗ್ಗೆ ಕುಂದಾಪುರದಲ್ಲಿ ಮಾತನಾಡಿದ ಸಂಸದೆ, ನಿತ್ಯವೂ ಹಲವು ಬೆದರಿಕೆ ಕರೆ ಬರುತ್ತಿವೆ. ಈ ಬಗ್ಗೆ ತನಿಖೆಯಾಗಲಿ. ಬೆದರಿಕೆ ಕರೆ ಬಗ್ಗೆ ಡಿಜಿಐಜಿ ಪ್ರವೀಣ್ ಸೂದ್ ಬಳಿ ಮಾತನಾಡಿ, ವಿದೇಶದಿಂದ ಕರೆ ಬರುತ್ತಿರುವ ಸಂಖ್ಯೆಯನ್ನು ನೀಡಿದ್ದೇನೆ. ಪಿಎಫ್ಐ ಹಾಗೂ ಎಸ್‌ಡಿಪಿಐ ವಿರುದ್ಧ ಮಾತನಾಡಿದಾಗ ಇಂತಹ ಕರೆಗಳು ಬರುತ್ತಿವೆ ಎಂದು ಅವರು ತಿಳಿಸಿದ್ದಾರೆ.

ABOUT THE AUTHOR

...view details