ಕರ್ನಾಟಕ

karnataka

ETV Bharat / videos

ಮೂಟೆಯಲ್ಲಿ ಚಿಲ್ಲರೆ ತಂದು ನಾಮಪತ್ರ ಸಲ್ಲಿಸಿದ ಲೋಕಸಭಾ ಅಭ್ಯರ್ಥಿ!

By

Published : Apr 6, 2019, 8:04 PM IST

ಕಳೆದ ವಿಧಾನಸಭೆ ಚುನಾವಣೆ ವೇಳೆ ಹೆಲಿಕಾಪ್ಟರ್​ ಮೂಲಕ ಶಿಕಾರಿಪುರಕ್ಕೆ ಬಂದಿಳಿದು ಎಲ್ಲರೂ ಹುಬ್ಬೇರುವಂತೆ ಮಾಡಿದ್ದ ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್‌ ರಾಜಾವತ್‌, ಮತ್ತೆ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಶಿವಮೊಗ್ಗದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಪಕ್ಷೇತರ ಅಭ್ಯರ್ಥಿ ವಿನಯ್, ಡಿಫರೆಂಟ್​ ಆಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೇಗಿದೆ ಗೊತ್ತಾ ರಾಜಾವತ್​ ನಾಮಪತ್ರ ಸಲ್ಲಿಕೆಯ ಸ್ಟೈಲ್..?

ABOUT THE AUTHOR

...view details