ಕರ್ನಾಟಕ

karnataka

ETV Bharat / videos

ಪೊಲೀಸರ ಮೇಲಿನ ಭಯ ಹೋಗಲಾಡಿಸಲು ಬೆಳಗಾವಿಯಲ್ಲಿ 'ಜನಸ್ನೇಹಿ ಪೊಲೀಸ್ ವ್ಯವಸ್ಥೆ' ಜಾರಿ... - ಪೊಲೀಸರ ಮೇಲಿನ ಭಯ ಹೋಗಲಾಡಿಸಲು ಜನಸ್ನೇಹಿ ವ್ಯವಸ್ಥೆ

By

Published : Jan 23, 2020, 3:38 PM IST

ಗಡಿ ಜಿಲ್ಲೆ ಬೆಳಗಾವಿಯಲ್ಲಿ 'ಜನಸ್ನೇಹಿ ಪೊಲೀಸ್ ವ್ಯವಸ್ಥೆ'ಯನ್ನು ಅಚ್ಚುಕಟ್ಟಾಗಿ ಜಾರಿಗೊಳಿಸಲಾಗಿದೆ. ಜಿಲ್ಲೆಯ ಎಲ್ಲ ಠಾಣೆಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. ಪೊಲೀಸರು ಹಾಗೂ ಪೊಲೀಸ್ ಠಾಣೆಯ ಬಗ್ಗೆ ಜನರಿಗಿರುವ ಭಯ ಹೋಗಲಾಡಿಸುವ ಕೆಲಸವನ್ನು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಮಾಡುತ್ತಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

ABOUT THE AUTHOR

...view details