ಕರ್ನಾಟಕ

karnataka

By

Published : Feb 5, 2020, 3:10 PM IST

ETV Bharat / videos

ರಾಜಕಾಲುವೆ ಒತ್ತುವರಿದಾರರಿಗೆ ಶಾಸಕ ಜ್ಯೋತಿ ಗಣೇಶ ನೀಡಿದ ಮುನ್ಸೂಚನೆ ಏನು?

ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಾಣ ಮಾಡಿರುವವರು ತಕ್ಷಣ ಎಚ್ಚೆತ್ತುಕೊಳ್ಳಬೇಕೆಂದು ಶಾಸಕ ಜ್ಯೋತಿ ಗಣೇಶ ತಿಳಿಸಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿಂದು ಮಾತನಾಡಿದ ಅವರು, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿರುವ ರೈತರು ಕೂಡ ಗಮನ ಹರಿಸಬೇಕು. ತಕ್ಷಣ ಒತ್ತುವರಿಯನ್ನು ತೆರವು ಮಾಡಬೇಕೆಂದು ಮನವಿ ಮಾಡಿದರು.

ABOUT THE AUTHOR

...view details