ಕರ್ನಾಟಕ

karnataka

By

Published : Aug 20, 2019, 9:24 PM IST

ETV Bharat / videos

ಕೆ.ಎಸ್ ಈಶ್ವರಪ್ಪಗೆ ಸಚಿವ ಸ್ಥಾನ; ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸಂಪುಟದಲ್ಲಿ ಕೆ.ಎಸ್ ಈಶ್ವರಪ್ಪ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ರು. ದುರ್ಗಿಗುಡಿಯ ಶನೇಶ್ವರ ದೇವಾಲಯದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು.

ABOUT THE AUTHOR

...view details