ಕರ್ನಾಟಕ

karnataka

ETV Bharat / videos

ಕರ್ನಾಟಕ ಬಂದ್ ಹಿನ್ನೆಲೆ ಮಂಗಳೂರಿನಲ್ಲಿ ಭಾರಿ ಪ್ರತಿಭಟನೆ

By

Published : Feb 13, 2020, 2:02 PM IST

ಮಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಬಲವಾಗಿ ಮಂಗಳೂರಿನಲ್ಲಿ, ತುಳುವರಿಗೆ ಉದ್ಯೋಗ ಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ಬಂದ್ ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ತುಳುವರಿಗೆ ಮೊದಲ ಆದ್ಯತೆ ನೀಡಿ ಉದ್ಯೋಗ ಮೀಸಲು ನೀಡಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details