ಕರ್ನಾಟಕ

karnataka

By

Published : Sep 28, 2020, 12:05 PM IST

Updated : Sep 28, 2020, 12:19 PM IST

ETV Bharat / videos

ಕರ್ನಾಟಕ ಬಂದ್​ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ: ಎಂದಿನಂತೆ ಸಾಗಿದ ಜನಜೀವನ

ಮಂಗಳೂರು: ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಜಿಲ್ಲೆಯ ಪ್ರಮುಖ ಸಾರಿಗೆ ಸೇವೆಯಾದ ಖಾಸಗಿ ಬಸ್​ ಮಾಲೀಕರು-ಚಾಲಕರು ಬಂದ್​ಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಇಂದು ಸರ್ಕಾರಿ-ಖಾಸಗಿ ಬಸ್​ಗಳ ಸಂಚಾರ ಎಂದಿನಂತೆ ಸಾಗಿದೆ. ಮಂಗಳೂರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿವೆ. ಜಿಲ್ಲೆಯಾದ್ಯಂತ ಮುನ್ನೆಚ್ಚರಿಕ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ.
Last Updated : Sep 28, 2020, 12:19 PM IST

ABOUT THE AUTHOR

...view details