ಕರ್ನಾಟಕ

karnataka

ತುಮಕೂರಿಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ

By

Published : Apr 7, 2021, 7:50 PM IST

Published : Apr 7, 2021, 7:50 PM IST

ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಕೆಎಸ್​ಆರ್​ಟಿಸಿ ನೌಕರರು ನಡೆಸುತ್ತಿರೋ ಮುಷ್ಕರದ ಬಿಸಿ ಜಿಲ್ಲೆಗೂ ತಟ್ಟಿದೆ. ಹೀಗಾಗಿ ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಿಂದ ವಿವಿಧೆಡೆ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಖಾಸಗಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಈಟಿವಿ ಭಾರತದ​​ ಪ್ರತಿನಿಧಿ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details