ಕರ್ನಾಟಕ

karnataka

By

Published : Sep 25, 2019, 9:16 PM IST

ETV Bharat / videos

ಹುಬ್ಬಳ್ಳಿಯಲ್ಲಿ ಮಹದಾಯಿ ಹೋರಾಟಗಾರರಿಂದ ಪತ್ರ ಚಳವಳಿ

ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಹದಾಯಿ ಹೋರಾಟಗಾರರು ಮತ್ತೆ ಸಿಡಿದೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದರೂ ನಮಗೆ ನ್ಯಾಯ ಒದಗಿಸಿಲ್ಲ. ಹೀಗಾಗಿ ರಾಜ್ಯಪಾಲರ ಭೇಟಿಗಾಗಿ ಪತ್ರ ಚಳವಳಿ ಆರಂಭಿಸಿದ್ದಾರೆ.

ABOUT THE AUTHOR

...view details