ಕರ್ನಾಟಕ

karnataka

ವಿಜಯಪುರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಡೊಳ್ಳು ಕುಣಿತದೊಂದಿಗೆ ವಾಲ್ಮೀಕಿ ಭಾವಚಿತ್ರ ಮೆರವಣಿಗೆ

By

Published : Oct 13, 2019, 1:18 PM IST

ವಿಜಯಪುರ: ನಗರದಲ್ಲಿ ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ವಾಲ್ಮೀಕಿ ಭಾವಚಿತ್ರ ಮೆರೆವಣಿಗೆಯು ಜಾನಪದ ಕಲಾಮೇಳದೊಂದಿಗೆ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಡೊಳ್ಳು ಕುಣಿತ, ವ್ಯಂಗ್ಯ ವೇಷಗಳು ಈ ವೇಳೆ ಕಣ್ಮನ ಸೆಳೆದವು.‌ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿವಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details