ಕರ್ನಾಟಕ

karnataka

ಚಿಕ್ಕಮಗಳೂರಿನಲ್ಲಿ ಪ್ರವಾಹ ಎಫೆಕ್ಟ್​: ಬಸ್ ನಿಲ್ದಾಣ ಖಾಲಿ ಖಾಲಿ

By

Published : Aug 17, 2019, 5:29 PM IST

ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಂಗಳೂರು ಹಾಗೂ ಧರ್ಮಸ್ಥಳ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್​​ ರಸ್ತೆ ಸಂಪೂರ್ಣ ಬಂದ್​ ಆಗಿದ್ದು, ಬಸ್​​​​ಗಳ ಸಂಚಾರ ನಿಷೇಧಿಸಲಾಗಿದೆ. ಇದರಿಂದಾಗಿ ಬಸ್ ನಿಲ್ದಾಣ ಜನರಿಲ್ಲದೇ ಬಿಕೋ ಎನ್ನುತ್ತದೆ....

ABOUT THE AUTHOR

...view details