ಕರ್ನಾಟಕ

karnataka

ETV Bharat / videos

ಅನಗತ್ಯ ತಿರುಗಾಟ ಬೇಡ: ಸಾರ್ವಜನಿಕರಿಗೆ ಮಂಗಳೂರಲ್ಲಿ ಡಿಸಿ, ಎಸ್ಪಿ ಎಚ್ಚರಿಕೆ - ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್

By

Published : Apr 22, 2021, 8:05 AM IST

ಮಂಗಳೂರು: ನಗರದಲ್ಲಿ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಸ್ವತಃ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಫೀಲ್ಡಿಗಿಳಿದು ಅನಗತ್ಯವಾಗಿ ರಸ್ತೆಗೆ ಇಳಿದವರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ಆಯಕಟ್ಟಿನ ಜಾಗಗಳಲ್ಲಿ ಬ್ಯಾರಿಕೇಡ್ ಅಳವಡಿಸಿ, ಅನಗತ್ಯವಾಗಿ ಓಡಾಡುವವರಿಗೆ ಎಚ್ಚರಿಕೆ ನೀಡಿದರು.

ABOUT THE AUTHOR

...view details