ಕರ್ನಾಟಕ

karnataka

ನೆರೆ ಪರಿಹಾರ ವಿಳಂಬ: ಕೇಂದ್ರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

By

Published : Sep 13, 2019, 9:49 AM IST

ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಅತಿವೃಷ್ಠಿಯಿಂದ ಮನೆ ಮಠ ಆಸ್ತಿ ಕಳೆದುಕೊಂಡು ಬೀದಿಗೆ ಬಂದಿರುವ ಸಂತ್ರಸ್ತರಿಗೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಬೃಹತ್​ ಪ್ರತಿಭಟನಾ ಧರಣಿ ನಡೆಸಿದರು.

ABOUT THE AUTHOR

...view details