ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರು ಉತ್ಸವದಲ್ಲಿ ಕೆಸರುಗದ್ದೆ ಓಟ...ಕೆಸರುಗದ್ದೆಯಲ್ಲಿ ಓಡಿದ ಸಚಿವ ಸಿ.ಟಿ. ರವಿ - ಉತ್ಸವದಲ್ಲಿ ಕೆಸರುಗದ್ದೆ ಓಟ

By

Published : Feb 23, 2020, 11:18 PM IST

20 ವರ್ಷಗಳ ನಂತರ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜಿಲ್ಲಾ ಉತ್ಸವ ನಡೆಯುತ್ತಿದೆ. ಇಂದು ಜಿಲ್ಲಾ ಉತ್ಸವಕ್ಕೆ ಚಾಲನೆ ಸಿಕ್ಕಿದ್ದು, ಕೆಸರುಗದ್ದೆ ಓಟ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸಚಿವ ಸಿ.ಟಿ. ರವಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿ ಜಿಲ್ಲಾ ಉತ್ಸವಕ್ಕೆ ಹೆಚ್ಚಿನ ಮೆರಗು ತಂದರು. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ABOUT THE AUTHOR

...view details