ಕರ್ನಾಟಕ

karnataka

ETV Bharat / videos

ಚಂಡಿಕಾ ಯಾಗದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದ ಸಚಿವ ಕೆ ಎಸ್ ಈಶ್ವರಪ್ಪ

By

Published : Oct 30, 2020, 5:47 PM IST

ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ನಗರದ ತಾವರೆ ಚಟ್ನಹಳ್ಳಿಯಲ್ಲಿ ನಡೆದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಚಂಡಿಕಾ ಯಾಗದ ಪೀರ್ಣವೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದರು. ನಂತರ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಇರುವ ಹೈ ಮಾಸ್ಕ್ ದೀಪ ಉದ್ಘಾಟಿಸಿದರು.

For All Latest Updates

TAGGED:

ABOUT THE AUTHOR

...view details