ಕರ್ನಾಟಕ

karnataka

ETV Bharat / videos

ನೆರೆ ಪರಿಹಾರಕ್ಕೆ ಆಗ್ರಹಿಸಿ 'ಬೆಳಗಾವಿ ಚಲೋ' ಶಾಸಕ ಆನಂದ ನ್ಯಾಮಗೌಡ ಪಾದಯಾತ್ರೆ

By

Published : Sep 21, 2019, 10:39 PM IST

ರಾಜ್ಯ ಹಾಗೂ ಕೇಂದ್ರ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಸರಿಯಾದ ಪರಿಹಾರ ಧನ ನೀಡುತ್ತಿಲ್ಲ ಎಂದು ಆರೋಪಿಸಿ ಇದೇ ತಿಂಗಳು 24 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಪಾದಯಾತ್ರೆ ಮೂಲಕ ಬೆಂಬಲ ಸೂಚಿಸಿದ್ದಾರೆ.

ABOUT THE AUTHOR

...view details