ಕರ್ನಾಟಕ

karnataka

ETV Bharat / videos

ಗೊಲ್ಲರಹಟ್ಟಿಗೆ ಭೇಟಿ ನೀಡಿದ ಸಂಸದ ನಾರಾಯಣಸ್ವಾಮಿ 'ಈಟಿವಿ ಭಾರತ' ಜೊತೆ ಹೇಳಿದ್ದೇನು? - ಸಂಸದ ನಾರಾಯಣಸ್ವಾಮಿ

By

Published : Sep 23, 2019, 4:59 PM IST

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪೆಮ್ಮನಹಳ್ಳಿಯ ಗೊಲ್ಲರಹಟ್ಟಿಗೆ ನನಗೆ ಪ್ರವೇಶ ನಿರಾಕರಿಸಿದ ಸಂದರ್ಭದಲ್ಲಿ ದೇಶಾದ್ಯಂತ ಸಾಕಷ್ಟು ಪರ-ವಿರೋಧ ಚರ್ಚೆಗಳಾದವು. ಆನಂತರ ಗೊಲ್ಲ ಸಮುದಾಯದ ಸ್ಥಿತಿಗತಿಯ ಕುರಿತು ಅಧ್ಯಯನ ನಡೆಸಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಯೋಜನೆ ರೂಪಿಸಬೇಕೆಂಬ ನಿರ್ಧಾರಕ್ಕೆ ಬಂದಿದ್ದೆ ಎಂದು ಸಂಸದ ನಾರಾಯಣಸ್ವಾಮಿ ತಿಳಿಸಿದ್ದಾರೆ. ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದರೊಂದಿಗೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

ABOUT THE AUTHOR

...view details