ಕರ್ನಾಟಕ

karnataka

By

Published : Mar 4, 2020, 12:44 PM IST

ETV Bharat / videos

ಸುಪ್ರೀಂ ಆದೇಶ: ರಾಯಚೂರಲ್ಲಿ ದೇವಾಲಯಗಳನ್ನು ತೆರವುಗೊಳಿಸಿದ ಜಿಲ್ಲಾಡಳಿತ

ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗಿದ್ದ ದೇವಾಲಯ, ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್​ ಆದೇಶ ಹೊರಡಿಸಿತ್ತು. ಅದರಂತೆ ರಾಯಚೂರು ನಗರದಲ್ಲಿಂದು ಬೆಳಂಬೆಳಗ್ಗೆ 6 ದೇವಾಲಯಗಳನ್ನು ತೆರವುಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ನಗರಸಭೆ, ಜಿಲ್ಲಾಡಳಿತದಿಂದ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಇದೇ ವೇಳೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ABOUT THE AUTHOR

...view details