ಕರ್ನಾಟಕ

karnataka

By

Published : Nov 15, 2019, 1:23 PM IST

ETV Bharat / videos

ತುಮಕೂರು ಕಾಂಗ್ರೆಸ್​ ಕಚೇರಿಯಲ್ಲಿ ನೆಹರೂ ಜಯಂತಿ ಆಚರಣೆ

ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ನೆಹರೂ ಅವರ ಆದರ್ಶಗಳು ನಮಗೆ ದಾರಿ ದೀಪವಾಗಿವೆ ಎಂದರು.

ABOUT THE AUTHOR

...view details