ಕರ್ನಾಟಕ

karnataka

By

Published : Feb 13, 2020, 8:47 AM IST

ETV Bharat / videos

ರಾಯಚೂರಿಗರಿಗೆ ತಟ್ಟಿದೆಯಾ ಬಂದ್​ ಬಿಸಿ.... ಹೇಗಿದೆ ಜನಜೀವನ?

ರಾಯಚೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಯಚೂರು ಜಿಲ್ಲೆಯಲ್ಲಿ ಯಾವುದೇ ಬೆಂಬಲ ಸಿಕ್ಕಿಲ್ಲ. ಎಂದಿನಂತೆ ಜನ ಜೀವನ ಸಾಗಿದ್ದು, ಅಂಗಡಿ-ಮುಂಗಟ್ಟು, ವ್ಯಾಪಾರ ವಹಿವಾಟು ಮುಂದುವರೆದಿದೆ. ಬಸ್ ಸಂಚಾರದಲ್ಲೂ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಅಲ್ಲದೇ ಜಿಲ್ಲೆಯ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಿಲ್ಲ.

ABOUT THE AUTHOR

...view details