ಕರ್ನಾಟಕ

karnataka

By

Published : Jan 20, 2020, 5:41 PM IST

ETV Bharat / videos

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್​ ವಿತರಿಸಿದ ಗಂಗಾವತಿ ಶಾಸಕ

ಗಂಗಾವತಿ: ತಾಲೂಕು ಪಂಚಾಯಿತಿ ಆವರಣದ ಮಂಥನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ, 7 ಜನ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್​ ವಿತರಿಸಿದರು. ಈ ವೇಳೆ, ತಾಂತ್ರಿಕ ಪರಿಕರಗಳನ್ನು ಸಮರ್ಥವಾಗಿ ಬಳಸಿಕೊಂಡು ವೃತ್ತಿಪರವಾಗಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಈ ವೇಳೆ ನಗರಸಭೆಯ ಆಡಳಿತಾಧಿಕಾರಿ ಗಂಗಾಧರ, ಪೌರಾಯುಕ್ತ ಎಸ್.ಎಫ್ ಈಳಿಗೇರ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್.ಆರ್ ಪಾಟೀಲ್ ಉಪಸ್ಥಿತರಿದ್ದರು.

ABOUT THE AUTHOR

...view details