ಕರ್ನಾಟಕ

karnataka

ETV Bharat / videos

ಹಸಿದ ಮೂಕ ಪ್ರಾಣಿಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ನಾಗರಿಕರು - ಹಸಿದ ಮೂಕ ಪ್ರಾಣಿಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ನಾಗರಿಕರು

By

Published : Mar 30, 2020, 12:59 PM IST

ಮೈಸೂರು: ಕೋವಿಡ್-19 ಹಿನ್ನೆಲೆ ದೇಶವೇ ಲಾಕ್​ಡೌನ್ ಆಗಿರುವುದರಿಂದ ಕೂಲಿ ಕಾರ್ಮಿಕರು, ಬಡವರು, ಅಸಂಘಟಿತ ವಲಯದವರು ದಿನೇ ದಿನೇ ಪರದಾಡುವಂತಾಗಿದೆ. ಇಂತಹ ಸಮಯದಲ್ಲಿ ಮೂಕ ಪ್ರಾಣಿಗಳ ವೇದನೆ ಕೂಡ ಹೆಚ್ಚಾಗುತ್ತಿದೆ. ಈ ಮೂಕ ಪ್ರಾಣಿಗಳಿಗೆ ಆಹಾರ ನೀಡುವುದು ನಾಗರಿಕರಿಗೂ ಒಂದು ರೀತಿಯ ಸವಾಲಿನ ಕೆಲಸವಾಗಿದೆ‌. ಹೀಗಾಗಿ ಚಾಮುಂಡಿ ಬೆಟ್ಟದ ಮೆಟ್ಟಲುಗಳ ಮೇಲೆ ಆಹಾರ ಸಿಗದೇ ಪರದಾಡುತ್ತಿದ್ದ ಕೋತಿ ಹಾಗೂ ಹಲವು ಪಕ್ಷಿಗಳಿಗೆ ಜನರು ಬಿಸ್ಕಟ್, ಹಾಲು ನೀಡಿ ಮಾನವೀಯತೆ ಮೆರೆದಿದ್ದಾರೆ.

For All Latest Updates

ABOUT THE AUTHOR

...view details