ಕರ್ನಾಟಕ

karnataka

ETV Bharat / videos

ಕೋವಿಡ್ ನಿಯಮ ಗಾಳಿಗೆ ತೂರಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ - ಕೊರೊನಾ ಎರಡನೇ ಅಲೆ

By

Published : May 13, 2021, 11:53 AM IST

ಮಂಡ್ಯ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಗುಂಪು ಗುಂಪಾಗಿ ಸೇರುವ ಮೂಲಕ ಕೋವಿಡ್​ ನಿಯಮ ಗಾಳಿಗೆ ತೂರಿದ್ದಾರೆ. ಜಿಲ್ಲಾಡಳಿತ ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿದೆ. ಈ ವೇಳೆ ಜನರು ಸಾಮಾಜಿಕ ಅಂತರ ಮರೆತು ಖರೀದಿಗೆ ಮುಗಿಬಿದ್ದಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details