ಕರ್ನಾಟಕ

karnataka

ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರ ಸಂಭ್ರಮಾಚರಣೆ ತಡೆದ ಪೊಲೀಸರು

By

Published : Nov 10, 2020, 11:57 AM IST

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಉಪಚುನಾವಣೆ ಫಲಿತಾಂಶದಲ್ಲಿ ನಿರಂತರ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ, ಮತ ಎಣಿಕೆ ಕೇಂದ್ರವಾದ ಜ್ಞಾನಾಕ್ಷಿ ವಿದ್ಯಾ ಕೇಂದ್ರ ಶಾಲೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕುಣಿದು-ಕುಪ್ಪಳಿಸಿ ಸಂಭ್ರಮಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆಗೆ ತಡೆವೊಡ್ಡಿದ್ದಾರೆ.

ABOUT THE AUTHOR

...view details