ಕರ್ನಾಟಕ

karnataka

ETV Bharat / videos

ಅಯೋಧ್ಯೆ ತೀರ್ಪು: ಕಲ್ಪತರು ನಾಡಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ - ಅಯೋಧ್ಯಾ ತೀರ್ಪು

By

Published : Nov 9, 2019, 10:41 AM IST

ತುಮಕೂರು: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದೆ. ತುಮಕೂರು ನಗರದಲ್ಲಿ ಒಂದು ಕೆಎಸ್ಆರ್​ಪಿ ಮತ್ತು ಶಿರಾ ಪಟ್ಟಣದಲ್ಲಿ ಒಂದು ಕೆಎಸ್ಆರ್​ಪಿ ಪೊಲೀಸ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಇನ್ನುಳಿದಂತೆ ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ABOUT THE AUTHOR

...view details