ಕರ್ನಾಟಕ

karnataka

ETV Bharat / videos

ಮಂಡ್ಯ ಮತಎಣಿಕೆ,ಭಾರಿ ಕುತೂಹಲ,ಭರದ ಸಿದ್ಧತೆ - undefined

By

Published : May 22, 2019, 7:06 PM IST

ಭಾರೀ ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರದ ಫಲಿತಾಂಶ ನಾಳೆ ಹೊರ ಬರಲಿದೆ. ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ನಟ ಅಂಬರಿಶ್ ಪತ್ನಿ ಸುಮಲತಾ ಅಂಬರೀಶ್‌ರ ರಾಜಕೀಯ ಭವಿಷ್ಯ ಹೇಳಲಿದೆ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ನಡೆಯಲಿರುವ ಕೌಂಟಿಂಗ್‌. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿರುವ ಕಾಲೇಜು ಆವರಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

For All Latest Updates

TAGGED:

ABOUT THE AUTHOR

...view details