ಕರ್ನಾಟಕ

karnataka

ETV Bharat / videos

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ: ರೈತ ಸಂಘಟನೆಗಳಿಂದ ವಿರೋಧ - ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುದ್ದಿ

By

Published : Sep 28, 2020, 10:35 AM IST

ಧಾರವಾಡ: ಕೃಷಿ ಮಸೂದೆ ವಿರೋಧಿಸಿ ರೈತರು ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ರಾಜಕೀಯ ನಾಯಕರು ಬೇಡ ಎಂಬ ಕೂಗು ಧಾರವಾಡದಲ್ಲಿ ಕೇಳಿ ಬರುತ್ತಿದೆ. ಈ ಹಿನ್ನೆಲೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಅವರಿಗೂ ಸಹ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದವು.

ABOUT THE AUTHOR

...view details