ಕರ್ನಾಟಕ

karnataka

ETV Bharat / videos

ಅಂಗನವಾಡಿ ಕಾರ್ಯಕರ್ತೆಯರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ - ಉಡುಪಿ ಜಿಲ್ಲಾ ಅಂಗನವಾಡಿ ನೌಕರರ ಸಂಘದಿಂದ ಹುತಾತ್ಮ ಯೋಧರ ಸ್ಮಾರಕದ ಮುಂದೆ ಪ್ರತಿಭಟನೆ

By

Published : Dec 4, 2019, 8:39 PM IST

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಉಡುಪಿ ಜಿಲ್ಲಾ ಅಂಗನವಾಡಿ ನೌಕರರ ಸಂಘದಿಂದ ಹುತಾತ್ಮ ಯೋಧರ ಸ್ಮಾರಕದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ABOUT THE AUTHOR

...view details