ಕರ್ನಾಟಕ

karnataka

ETV Bharat / videos

ಶಿವಮೊಗ್ಗದಲ್ಲಿ ಇನ್ನೂ ಪ್ರತಿಷ್ಠಾಪನೆಯಾಗದ ಬಸವಣ್ಣ ಪುತ್ಥಳಿ... ಪಾಲಿಕೆ ಸದಸ್ಯರಿಂದ ಪ್ರತಿಭಟನೆ

By

Published : Nov 5, 2019, 10:08 AM IST

ಅನಿವಾಸಿ ಭಾರತೀಯ ಡಾ. ನೀರಜ್ ಪಾಟೀಲ್, ಲಂಡನ್​​ನ ಥೇಮ್ಸ್ ನದಿ ದಂಡೆ ಮೇಲೆ ಪ್ರತಿಷ್ಠಾಪಿಸಿದ ಬಸವೇಶ್ವರ ಪುತ್ಥಳಿ ಮಾದರಿಯಲ್ಲಿ ಶಿವಮೊಗ್ಗ ನಗರದಲ್ಲೂ ಕಂಚಿನ ಬಸವೇಶ್ವರ ಪುತ್ಥಳಿಯನ್ನು ನಿರ್ಮಾಣ ಮಾಡಲು ಸುಮಾರು 30 ಲಕ್ಷ ರೂ. ಬೆಲೆ ಬಾಳುವ ಪುತ್ಥಳಿಯನ್ನು ಮಹಾನಗರ ಪಾಲಿಕೆಗೆ ಕೊಡುಗೆಯಾಗಿ ನೀಡಿದ್ದಾರೆ. ಆದರೆ ಒಂದೂವರೆ ವರ್ಷ ಕಳೆದರೂ ಬಸವೇಶ್ವರ ಪುತ್ಥಳಿಯನ್ನ ಪ್ರತಿಷ್ಠಾಪಿಸಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಮಹಾನಗರ ಪಾಲಿಕೆ ಎದುರು ಬಸವೇಶ್ವರ ವೇಷ ಧರಿಸಿ ಪ್ರತಿಭಟನೆ ನಡೆಸಲಾಯಿತು.

For All Latest Updates

TAGGED:

ABOUT THE AUTHOR

...view details