ಕರ್ನಾಟಕ

karnataka

ETV Bharat / videos

ಮೆಜೆಸ್ಟಿಕ್​​ನಲ್ಲಿ ಬೆರಳೆಣಿಕೆಯಷ್ಟು ಬಸ್​ಗಳ ಓಡಾಟ: ಪ್ರತ್ಯಕ್ಷ ವರದಿ - Bangalore

By

Published : Apr 24, 2021, 11:45 AM IST

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.‌ ಈ ನಿಟ್ಟಿನಲ್ಲಿ ಅನಾವಶ್ಯಕವಾಗಿ ಓಡಾಡುವ ಜನರಿಗೆ ಖಾಕಿ ಪಡೆ ಬ್ರೇಕ್ ಹಾಕಿದೆ. ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್ ಬಸ್​ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್​ಗಳು ಸಂಚರಿಸುತ್ತಿದ್ದು, ಅಗತ್ಯ ಸೇವೆಗಷ್ಟೇ ಮೀಸಲಿಡಲಾಗಿದೆ. ಅಲ್ಲಿನ‌ ಪರಿಸ್ಥಿತಿ ಕುರಿತು ನಮ್ಮ ಪ್ರತಿನಿಧಿ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details