ರಾಜ್ಯದಲ್ಲಿ ಎರಡನೇ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಗೆಲುವಿಗೆ ಪಕ್ಷ ಪ್ರತಿಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಶತಾಯಗತಾಯ ಅಧಿಕಾರಕ್ಕೆ ಬರಬೇಕೆಂದು ಪಣ ತೊಟ್ಟಿರುವ ಬಿಜೆಪಿ, ರಾಷ್ಟ್ರ ನಾಯಕರನ್ನು ಕರೆಸಿ ಕ್ಯಾಂಪೇನ್ ಮಾಡಿಸುತ್ತಿದೆ. ಬಿಜೆಪಿ ಭದ್ರಕೋಟೆಯಾದ ಶಿವಮೊಗ್ಗದಲ್ಲಿ ಇಂದು ಚಾಣಾಕ್ಷನ ಅಬ್ಬರ ಹೇಗಿತ್ತು ಅಂತೀರಾ ಈ ಸ್ಟೋರಿ ನೋಡಿ...