ಕರ್ನಾಟಕ

karnataka

By

Published : Feb 12, 2020, 11:51 PM IST

ETV Bharat / videos

ಸರೋಜಿನಿ ಮಹಿಷಿ ವರದಿ ಬಗ್ಗೆ ಸಾ. ರಾ. ಗೋವಿಂದು ಏನು ಹೇಳ್ತಾರೆ...?

ಡಾಕ್ಟರ್ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್​​ಗೆ ಆಗ್ರಹಿಸಲಾಗಿದೆ. ಅಷ್ಟಕ್ಕೂ ಸರೋಜಿನಿ ಮಹಿಷಿ ವರದಿಯಲ್ಲಿ ಏನಿದೆ..? ಅಖಿಲ ಕರ್ನಾಟಕ ಡಾ. ರಾಜ್​​​​​​​​​​​​​​​​​​​​​​​​​​​​​​​​​​​​​​​​​ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಈ ಬಂದ್​​ಗೆ ಬೆಂಬಲ‌ ನೀಡುತ್ತಾರಾ..? ಏನಿದು ಸರೋಜಿನಿ ಮಹಿಷಿ ವರದಿ..? ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗ ದೊರೆಯುತ್ತಿಲ್ವಾ...? ಹೀಗೆ ಹಲವಾರು ವಿಚಾರಗಳ ಬಗ್ಗೆ ಕನ್ನಡ ಹೋರಾಟಗಾರ ಹಾಗೂ ಅಖಿಲ ಕರ್ನಾಟಕ ಡಾ. ರಾಜ್​​​​​​​​​​​ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಈ ಟಿವಿ ಭಾರತದ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details