ಕರ್ನಾಟಕ

karnataka

ಡಿಜೆ ಹಳ್ಳಿ ಗಲಭೆಯಲ್ಲಿ ಎಸ್​ಡಿಪಿಐ ಕೈವಾಡ ಶಂಕೆ: ರಂಗ ಪ್ರವೇಶ ಮಾಡುತ್ತಾ ಬಿಜೆಪಿ ಹೈಕಮಾಂಡ್ ?

By

Published : Aug 23, 2020, 3:40 PM IST

ಬೆಂಗಳೂರು: ರಾಜ್ಯದಲ್ಲಿ ನಡೆದ ಗಲಭೆಗಳಲ್ಲಿ ಭಾಗಿಯಾದ ಆರೋಪಕ್ಕೆ ಸಿಲುಕಿರುವ ಎಸ್​ಡಿಪಿಐ ಸಂಘಟನೆ ನಿಷೇಧಕ್ಕೆ ರಾಜ್ಯ ಸರ್ಕಾರ ಪ್ರಯತ್ನವನ್ನು ಆರಂಭಿಸಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಕೂಡ ರಂಗ ಪ್ರವೇಶ ಮಾಡಲಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಬಗೆಗಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ABOUT THE AUTHOR

...view details