ಕರ್ನಾಟಕ

karnataka

ETV Bharat / videos

ಟಿಕೆಟ್​ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ: ಶರತ್​​ ಬಚ್ಚೇಗೌಡ - ಹೊಸಕೋಟೆ ಉಪ ಚುನಾವಣೆ

By

Published : Nov 2, 2019, 9:06 PM IST

ಹೊಸಕೋಟೆ ಉಪ ಚುನಾವಣೆಯಲ್ಲಿ ಶೇ. 100ಕ್ಕೆ 100ರಷ್ಟು ನಾನೇ ಅಭ್ಯರ್ಥಿಯಾಗಿರುತ್ತೇನೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ. ಕಾರ್ಯಕರ್ತರಲ್ಲಿ ಗೊಂದಲ ಬೇಡ ಎಂದು ಬಿಜೆಪಿ ಮುಖಂಡ ಶರತ್ ಬಚ್ಚೇಗೌಡ ಹೇಳಿದ್ದಾರೆ.

ABOUT THE AUTHOR

...view details