ಕರ್ನಾಟಕ

karnataka

ETV Bharat / videos

ತಿರುವು ಪಡೆದುಕೊಂಡ ಶಿವಮೊಗ್ಗದ ಶಿಕ್ಷಕಿ ಆತ್ಮಹತ್ಯೆ ಪ್ರಕರಣ - ಶಿವಮೊಗ್ಗದ ಸುದ್ದಿ ಶಿಕ್ಷಕಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

By

Published : Jan 8, 2020, 3:32 AM IST

ಶಿವಮೊಗ್ಗದ ಉಪ ವಿಭಾಗಾಧಿಕಾರಿ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಘಟನೆ ನಡೆದು 12 ದಿನಗಳ ಬಳಿಕ ಇದೀಗ ಮತ್ತೊಂದು ದೂರು ದಾಖಲಾಗಿದೆ. ಸರ್ಕಾರಿ ಶಾಲೆ ಶಿಕ್ಷಕರೊಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು ಯಾಕೆ ಅನ್ನೋದರ ಕುರಿತ ಡಿಟೇಲ್ಸ್‌ ಇಲ್ಲಿದೆ ನೋಡಿ.

ABOUT THE AUTHOR

...view details