ಕರ್ನಾಟಕ

karnataka

By

Published : Feb 3, 2020, 9:17 PM IST

ETV Bharat / videos

ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತಮ್ಮವರಿಗೆ ಕೊಡಿಸೋ ಪ್ರಯತ್ನದಲ್ಲಿ ತಣ್ಣಗಾದ್ರಾ ಸಿದ್ದರಾಮಯ್ಯ.?

ಪ್ರತಿಪಕ್ಷ ನಾಯಕ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ತಮ್ಮ ಬಳಿಯೇ ಉಳಿಸಿಕೊಳ್ಳುವ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತಮ್ಮವರಿಗೆ ಕೊಡಿಸುವ ಪ್ರಯತ್ನ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ಈ ಪ್ರಯತ್ನದಿಂದ ದೂರ ಸರಿದಿದ್ದಾರೆ. ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಯತ್ನವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಹೈಕಮಾಂಡ್ ಮೂಲಕ ಲಭಿಸಿದ ಸೂಚನೆ ಹಿನ್ನೆಲೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಒಮ್ಮತ ಮೂಡಿಸುವ ಯತ್ನ ನಡೆಸಿದ್ದು ಒಂದು ಹಂತದಲ್ಲಿ ಯಶಸ್ಸು ಕಂಡಿದ್ದಾರೆ.

ABOUT THE AUTHOR

...view details