ಕರ್ನಾಟಕ

karnataka

By

Published : Dec 29, 2020, 12:23 PM IST

ETV Bharat / videos

ಸಖರಾಯಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ-ಮುಗ್ಗಟ್ಟುಗಳು ಬಂದ್​

ಚಿಕ್ಕಮಗಳೂರು : ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್​ ಧರ್ಮೇಗೌಡ ನಿಧನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಗ್ಗಟ್ಟುಗಳ ಬಾಗಿಲು ಹಾಕಿದ್ದು, ಇಡೀ ಸಖರಾಯಪಟ್ಟಣವೇ ಬಂದ್ ಮಾಡುವುದರ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ.

ABOUT THE AUTHOR

...view details