ಕರ್ನಾಟಕ

karnataka

ಬಿಜೆಪಿ ಸರ್ಕಾರದಿಂದ ಸ್ವಾಯುತ್ತ ಸಂಸ್ಥೆಗಳ ದುರ್ಬಳಕೆ: ಎಸ್.ಆರ್.ಪಾಟೀಲ್ ಆರೋಪ

By

Published : Nov 6, 2020, 9:42 PM IST

ಬಾಗಲಕೋಟೆ: ವಿನಯ್​ ಕುಲಕರ್ಣಿ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಸ್ವಾಯುತ್ತ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಪ್ರತಿಪಕ್ಷದ ನಾಯಕರನ್ನು ಹಣಿಯಲು ಸಿಬಿಐ, ಇಡಿ, ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ABOUT THE AUTHOR

...view details