ಕರ್ನಾಟಕ

karnataka

ETV Bharat / videos

ಶ್ರೀಗಳು ನಡೆಸಿಕೊಂಡು ಬಂದ ಮಠವನ್ನು ಮುಂದುವರಿಸಿಕೊಂಡು ಹೋಗುವುದು ದೊಡ್ಡ ಜವಾಬ್ದಾರಿ: ಸಿದ್ದಲಿಂಗ ಸ್ವಾಮೀಜಿ

By

Published : Jan 18, 2020, 5:34 PM IST

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಅವರು ದಶಕಗಳ ಕಾಲ ಮಠವನ್ನು ನಡೆಸಿಕೊಂಡು ಬಂದಿದ್ದನ್ನು ಮುಂದುವರಿಸಿಕೊಂಡು ಹೋಗುವುದು ಬಹುದೊಡ್ಡ ಜವಾಬ್ದಾರಿ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಹಲವು ವಿಚಾರಗಳ ಕುರಿತು ಈಟಿವಿ ಭಾರತ ಜೊತೆ ಸ್ವಾಮೀಜಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ABOUT THE AUTHOR

...view details