ಕರ್ನಾಟಕ

karnataka

ಗಣಿತ ಪರೀಕ್ಷೆ ಬರೆಯಲು ಉತ್ಸಾಹದಿಂದ ಆಗಮಿಸಿದ ಕೋಟೆನಾಡಿನ ವಿದ್ಯಾರ್ಥಿಗಳು

By

Published : Jun 27, 2020, 12:52 PM IST

Published : Jun 27, 2020, 12:52 PM IST

ಎಸ್ಎಸ್​​ಎಲ್​ಸಿ ಪರೀಕ್ಷೆಯ ಎರಡನೇ ದಿನವಾದ ಇಂದು ಮಹಾಮಾರಿ ಕೊರೊನಾ ಭಯದ ನಡುವೆ ಕೋಟೆನಾಡಿನ ವಿದ್ಯಾರ್ಥಿಗಳು ಉತ್ಸಾಹದಿಂದ ಗಣಿತ ಪರೀಕ್ಷೆ ಬರೆಯಲು ಆಗಮಿಸಿದರು. ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಎರಡು ಸಾಲಿನಲ್ಲಿ ನಿಲ್ಲಿಸುವ ಮೂಲಕ ಥರ್ಮಲ್​ ಸ್ಕ್ರೀನಿಂಗ್ ಮಾಡಿ, ಪರೀಕ್ಷಾ ಕೇಂದ್ರದೊಳಗೆ ಕಳುಹಿಸಿದರು. ಉತ್ಸಾಹದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಸಿಬ್ಬಂದಿ ಸುರಕ್ಷತಾ ಕ್ರಮಗಳ ಬಗ್ಗೆ ಗಮನ ಕೊಟ್ಟು ಬರಮಾಡಿಕೊಂಡ್ರು.

ABOUT THE AUTHOR

...view details