ಕರ್ನಾಟಕ

karnataka

ಜೂ.​ 25 ರಿಂದ ಎಸ್ಎಸ್ಎಲ್​ಸಿ ಪರೀಕ್ಷೆ; ಸಿದ್ಧತೆ ಕುರಿತ ಪ್ರತ್ಯಕ್ಷ ವರದಿ

By

Published : Jun 23, 2020, 12:38 PM IST

Published : Jun 23, 2020, 12:38 PM IST

ಧಾರವಾಡ: ಕೊರೊನಾ ವೈರಸ್ ಭೀತಿ ನಡುವೆಯೂ ಸರ್ಕಾರ ಜೂನ್‌ 25 ರಿಂದ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ನಗರದ ಎಲ್ಐಸಿ ಬಳಿಯಿರುವ ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್​ನಲ್ಲಿ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಕಾರ್ಯ ಕೂಡಾ ನಡೆಯುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details