ಕರ್ನಾಟಕ

karnataka

ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯವಿಲ್ಲ, ಕೊರೊನಾ ಬಗೆಗಿದೆ ಆತಂಕ

By

Published : Jun 25, 2020, 11:16 AM IST

Published : Jun 25, 2020, 11:16 AM IST

ಗಡಿ ಜಿಲ್ಲೆ ಬೆಳಗಾವಿಯಲ್ಲೂ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳು ಈ ಟಿವಿ ಭಾರತ ಜೊತೆಗೆ ಮಾತನಾಡಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದೇವೆ. ಹೀಗಾಗಿ ನಮಗೆ ಪರೀಕ್ಷೆ ಭಯವಿಲ್ಲ. ಆದರೆ, ಕೊರೊನಾ ಭಯವಿದೆ. ಮಾಸ್ಕ್ ಹಾಕಿಕೊಂಡು ಪರೀಕ್ಷೆ ಬರೆಯಲು ಕಿರಿಕಿರಿ ಅನಿಸುತ್ತೆ ಎಂದರು.

ABOUT THE AUTHOR

...view details