ಕರ್ನಾಟಕ

karnataka

ETV Bharat / videos

ಗದಗದಲ್ಲಿ ಭಾರಿ ಗಾಳಿ, ಮಳೆಗೆ ನೆಲಕಚ್ಚಿದ ಕಬ್ಬು - ಗದಗ ಜಿಲ್ಲೆಯಲ್ಲಿ ಮಳೆಯಿಂದ ಕಬ್ಬು ಬೆಳೆ ನಾಶ

By

Published : Oct 16, 2020, 2:26 PM IST

ಗದಗ ಜಿಲ್ಲೆಯಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಗೆ ಜಿಲ್ಲೆಯ ಶಾಗೋಟಿ ಗ್ರಾಮದಲ್ಲಿ ಕಬ್ಬಿನ ಬೆಳೆ ಸಂಪೂರ್ಣ ನೆಲಕಚ್ಚಿದೆ. ಗ್ರಾಮದ ಬಸನಗೌಡ ಮರಿಗೌಡರ ಎಂಬುವರು 2 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಕೃಷಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಪರಿಹಾರ ನೀಡಬೇಕು ಎಂದು ರೈತ ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details