ಕರ್ನಾಟಕ

karnataka

ETV Bharat / videos

ಅತೃಪ್ತ ಶಾಸಕರ ರಾಜೀನಾಮೆ, ಅನರ್ಹತೆ ವಿಚಾರ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು - undefined

By

Published : Jul 17, 2019, 4:50 PM IST

ಅತೃಪ್ತ ಶಾಸಕರ ರಾಜೀನಾಮೆ ಹಾಗು ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜೀನಾಮೆ ಅಂಗೀಕಾರ ವಿಚಾರವನ್ನು ಸ್ಪೀಕರ್ ಕಾಲಮಿತಿಯೊಳಗೆ ನಿರ್ಧರಿಸಬೇಕು ಎಂದು ಅಭಿಪ್ರಾಯಪಟ್ಟ ಸರ್ವೋಚ್ಚ ನ್ಯಾಯಾಲಯ ತೀರ್ಪಿನನಲ್ಲಿ ಸಮತೋಲನ ಕಾಯ್ದುಕೊಂಡಿದೆ.

For All Latest Updates

TAGGED:

ABOUT THE AUTHOR

...view details