ಕರ್ನಾಟಕ

karnataka

ETV Bharat / videos

ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ; ಗೈರಾದ ಸ್ಥಳೀಯ ಬಿಜೆಪಿ ಶಾಸಕರು - ಸಂಪುಟ ವಿಸ್ತರಣೆ

By

Published : Aug 22, 2019, 11:30 PM IST

ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಕೊಡಗು ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಕಳೆದೆರಡು ದಿನಗಳಿಂದ ಭೇಟಿ ಕೊಡ್ತಿದ್ದಾರೆ. ಆದ್ರೆ, ಈ ವೇಳೆ ಸಚಿವರಿಗೆ ಸಾಥ್ ನೀಡಬೇಕಿದ್ದ ಸ್ಥಳೀಯ ಬಿಜೆಪಿ ಶಾಸಕರು ಗೈರಾಗಿದ್ದಾರೆ. ಈ ಮೂಲಕ ಸಂಪುಟ ವಿಸ್ತರಣೆಯ ಅಸಮಾಧಾನವನ್ನು ಅವರು ಬಹಿರಂಗವಾಗಿ ಪ್ರದರ್ಶಿಸಿದ್ದಾರೆ .

ABOUT THE AUTHOR

...view details