ಕರ್ನಾಟಕ

karnataka

ETV Bharat / videos

ಮಂಗಳೂರಿನಲ್ಲಿ ವ್ಯಕ್ತಿ ಮೇಲೆ ತಲವಾರ್​​ನಿಂದ​ ದಾಳಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ - Talwar attack Captured on Scene CCTV

By

Published : Nov 16, 2020, 12:41 PM IST

ಮಂಗಳೂರು: ವ್ಯಕ್ತಿಯೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ತಲವಾರ್​ನಿಂದ​ ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದಲ್ಲಿನ ಗುರುಪುರದ ಕಂದಾವರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಅಬ್ದುಲ್ಲಾ ಎಂಬುವವರು ಕಳೆದ ರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಹಿಂದಿನಿಂದ ಬಂದು ದಾಳಿ ಮಾಡಿದ್ದಾರೆ. ಓರ್ವ ಹೊಡೆದು ಓಡಿ ಹೋದರೆ ಮತ್ತೋರ್ವ ತಲವಾರ್​​​ನಿಂದ ದಾಳಿ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಅಬ್ದುಲ್ಲಾ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details